ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.