ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.