ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.