ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.