ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.