ಬಳಿಕ ಪಹರೆಯವನು ಸಿಂಹಧ್ವನಿಯಿಂದ : “ಸ್ವಾಮಿ, ಹಗಲೆಲ್ಲಾ ಕಾವಲು ಗೋಪುರದಲ್ಲಿ ನಿಂತಿದ್ದೇನೆ. ರಾತ್ರಿಯಲ್ಲೂ ಕಾವಲುಗೈದಿದ್ದೇನೆ.