ಅಲ್ಲಿನ ಬಿಲ್ಲುಗಾರರಲ್ಲಿ ಉಳಿದವರಾಗಲೀ, ಕೇದಾರಿನ ರಣವೀರರಾಗಲೀ, ವಿರಳರಾಗುವರು. ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನಾನೇ ಇದನ್ನು ನುಡಿದಿದ್ದೇನೆ.”