ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.