ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.