ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.