ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.