“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.