“ನನಗೆ ಆಪ್ತವಾದ ಜನತೆಯು, ನನಗೆ ಅಸಹ್ಯಕಾರ್ಯಗಳನ್ನು ಮಾಡಿದ್ದೇಕೆ? ನನ್ನ ಆಲಯದಲ್ಲಿ ಅದಕ್ಕಿರುವ ಹಕ್ಕಾದರೂ ಏನು? ವ್ರತಗಳ ಮೂಲಕ, ಪಶುಬಲಿ ಮಾಂಸದ ಮೂಲಕ ಅದು ಬರಲಿರುವ ದಂಡನೆಯನ್ನು ತಡೆಗಟ್ಟಬಲ್ಲದೆ?