ಸರ್ವೇಶ್ವರ ಸ್ವಾಮಿ ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.