ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.