ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.