ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”