ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”
Go to Home Page