kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

23ನೇ ಅಧ್ಯಾಯ

,
???en_US.statement???   33

“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಸರ್ವೇಶ್ವರ ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆಂದು ಹೇಳು: ‘ನೀವೇ ಸರ್ವೇಶ್ವರನ ಹೊರೆ. ನಿಮ್ಮನ್ನು ಅವರು ಎಸೆದುಬಿಡುವರು.’

Go to Home Page