ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು.