‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.