ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ.