ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”