ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.