kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

31ನೇ ಅಧ್ಯಾಯ

,
???en_US.statement???   12

ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.

Go to Home Page