ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.