ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”