ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”