ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”
Go to Home Page