ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.