“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?