ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ.