ಯೆರೆಮೀಯನು ಜನರೆಲ್ಲರನ್ನು ಸಂಬೋಧಿಸಿ ದೇವರಾದ ಸರ್ವೇಶ್ವರ ತನ್ನ ಮುಖಾಂತರ ಅವರಿಗೆ ಹೇಳಿಕಳುಹಿಸಿದ ಮಾತುಗಳನ್ನೆಲ್ಲ ತಿಳಿಸಿದನು.