ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.