ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ.