ಅದಕ್ಕೆ ಅವರು, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ. ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ,” ಎಂದು ಉತ್ತರಕೊಟ್ಟರು.