ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.