ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.
Go to Home Page