‘ಕೊಳ್ಳೆಹೊಡೆಯಬೇಕು, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕು ಹಾಗು ಜನಾಂಗಗಳಿಂದ ಒಟ್ಟುಗೂಡಿ, ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕು’ ಎಂದು ಕುತಂತ್ರ ಕಲ್ಪಿಸುವೆ.