ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಹೂಳಿಬಿಡುವರು. ಹೀಗೆ ನನ್ನ ಮಹಿಮೆಯನ್ನು ಪ್ರತ್ಯಕ್ಷಗೊಳಿಸುವಾಗ ನನ್ನ ಜನರಿಗೆ ಗೌರವ ಉಂಟಾಗುವುದು; ಇದು ಸರ್ವೇಶ್ವರನಾದ ದೇವರ ನುಡಿ.