ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ಇಸ್ರಯೇಲಿನ ಹನ್ನೆರಡು ಕುಲಗಳಿಗೆ ನಾಡನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಜೋಸೆಫಿಗೆ ಎರಡು ಪಾಲು ಸೇರಲಿ.