ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.