ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.