ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.