ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.