telugu-bible Logo

పరిశుద్ధ గ్రంథము

,

ಹಳೆಯ ಒಡಂಬಡಿಕೆ

,

ಆಮೋಸ

,

2ನೇ ಅಧ್ಯಾಯ

,
???en_US.statement???   4

ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.

Go to Home Page