ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು.