ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.