ನಿಮ್ಮಲ್ಲಿ ಯಾರೂ ನೆರೆಯವನಿಗೆ ಕೇಡು ಬಗೆಯದಿರಲಿ. ಸುಳ್ಳುಸಾಕ್ಷ್ಯಕ್ಕೆ ಎಂದೂ ಸಂತೋಷಿಸಬೇಡಿ. ಇದೆಲ್ಲ ನನಗೆ ಅಸಹ್ಯ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.