ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”
Go to Home Page